Vidura public
[search 0]
More
Download the App!
show episodes
 
Loading …
show series
 
S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ | Vidura and Dhritarashtra ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ನಂತರ ವಿದುರ ನಾನಾ ರೀತಿಯಲ್ಲಿ ಧೃತರಾಷ್ಟ್ರನಿಗೆ ಸಮಾಧಾನ ಮಾಡುತ್ತಿದ್ದ. ಮನುಷ್ಯ ಜನ್ಮ ಮತ್ತು ಧರ್ಮ , ಜೀವನದ ಬಗ್ಗೆ ಹಿತವಚನ ನೀಡಿದ. ಆದರೂ ಧೃತರಾಷ್ಟ್ರನಿಗೆ ಸಮಾಧಾನ ಆಗಲಿಲ್ಲ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯ…
  continue reading
 
S3 : EP -89:ಯುಧಿಷ್ಠಿರನಿಗೆ ಸಮಾಧಾನ ಮಾಡಿದ ಕೃಷ್ಣ :mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ಬಳಿಕ ಋಷಿಗಳನ್ನೂ ಒಳಗೊಂಡಂತೆ ಎಲ್ಲರೂ ಯುಧಿಷ್ಠಿರನಿಗೆ ಸಮಾಧಾನ ಮಾಡಿದರು. ಆದರೆ ಅವನಿಗೆ ನೋವು ಕಡಿಮೆಯಾಗಲಿಲ್ಲ. ತನ್ನಿಂದ ಕೌರವರು ಹತರಾದರು ಎಂದು ನೋವು ಪಟ್ಟ. ಆಗ ಕೃಷ್ಣ ಏನು ಹೇಳಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlist…
  continue reading
 
S1EP - 489: ಆತ ಒಂಟೆಗಳ ಒಡೆಯನಾಗಿದ್ದು ಹೇಗೆ ? |How to become rich ಒಂದು ಊರಿನಲ್ಲಿ ಒಬ್ಬ ಶ್ರೀಮಂತ ಇದ್ದ. ಅವನಿರುವ ಪ್ರದೇಶದಲ್ಲಿ ಶ್ರೀಮಂತಿಕೆಯನ್ನು ಅಳೆಯುವ ವಿಧಾನವೇ ಬೇರೆ ಇತ್ತು. ಒಂಟೆಗಳ ಒಡೆತನದಲ್ಲಿ ಯಾರು ಹೆಚ್ಚು ಒಂಟೆ ಹೊಂದಿರುತ್ತಾರೋ ಅವರೇ ಹೆಚ್ಚು ಶ್ರೀಮಂತ. ಆದರೆ ಆ ಊರಿನಲ್ಲಿ ಇವನಷ್ಟು ಯಾರು ಹೆಚ್ಚು ಒಂಟೆ ಹೊಂದಿರಲಿಲ್ಲ . ಹಾಗಾದ್ರೆ ಆತ ಅಷ್ಟು ಶ್ರೀಮಂತ ಆಗಿದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯ…
  continue reading
 
S1EP - 488: ಅರಮನೆಗೆ ಬಂದ ಸಾಧು | Sadhu came to the palace ಒಂದಾನೊಂದು ಊರಿಗೆ ಒಬ್ಬ ಸಾಧು ಬಂದ. ಈ ವಿಷಯ ರಾಜನಿಗೆ ತಿಳಿಯಿತು . ತಕ್ಷಣ ರಾಜ ಅವರಲ್ಲಿ ತಮ್ಮ ಅರಮನೆಗೆ ಬರಬೇಕೆಂದು ಪ್ರಾರ್ಥಿಸಿದ. ಸಾಧುಗಳು ಒಪ್ಪಿ ಅರಮನೆಗೆ ಹೋದರು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ…
  continue reading
 
S3 : EP -88: ಗಂಗಾ ತೀರಕ್ಕೆ ಬಂದ ಯುಧಿಷ್ಠಿರ | Yudhishthira came near the river of Ganga ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದಲ್ಲಿ ಹತರಾದ ಎಲ್ಲರ ದಹನ ಮತ್ತು ಇತ್ಯಾದಿ ಕ್ರಿಯೆಗಳನ್ನು ನೆರವೇರಿಸಲಾಯಿತು. ಧೃತರಾಷ್ಟ್ರನನ್ನು ಮುಂದಿಟ್ಟುಕೊಂಡು ಯುಧಿಷ್ಠಿರ ಗಂಗಾ ತೀರಕ್ಕೆ ಬಂದ. ಅಲ್ಲಿ ಏನೆಲ್ಲಾ ಘಟನೆಗಳು ನಡೆಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್…
  continue reading
 
S1EP - 487:ಕಷ್ಟದ ಅರಿವು ಯಾಕಾಗಿ ಬೇಕು ? | Moral Story ಒಂದಾನೊಂದು ಊರಿನಲ್ಲಿ ಒಬ್ಬ ವ್ಯಾಪಾರಿ ಇದ್ದ. ಅವನಿಗೆ ಇಬ್ಬರು ಗಂಡುಮಕ್ಕಳು. ತಕ್ಕಮಟ್ಟಿಗೆ ಶ್ರೀಮಂತನಾಗಿದ್ದ ಹಾಗೂ ತನ್ನ ಮಕ್ಕಳನ್ನು ಸಣ್ಣ ವಯಸ್ಸಿನಿಂದ ಸುಖಿ ಜೀವನದಲ್ಲಿ ಬೆಳೆಸಿದ್ದ. ಇದೆ ಮುಂದೆ ಮಕ್ಕಳಿಗೆ ಮುಳ್ಳಾಯಿತು! ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡ…
  continue reading
 
S1EP - 486: ಮಾಯೆ ಎಂದರೇನು ?| What is Maya? ಒಂದು ಬಾರಿ ನಾರದರು ವೈಕುಂಠಕ್ಕೆ ಹೋದರಂತೆ. ಅಲ್ಲಿ ಹೋಗಿ ತನ್ನ ಕೆಲವು ಮಹತ್ವದ ಸಂದೇಹಗಳನ್ನು ನಾರಾಯಣನ ಮುಂದಿಟ್ಟರಂತೆ. ಅವುಗಳಲ್ಲಿ ಮಾಯೆಯೂ ಒಂದಾಗಿತ್ತು. ಹಾಗೆಂದರೇನು ಎಂದು ಕೇಳಿದರಂತೆ. ಅದಕ್ಕೆ ಶ್ರೀಮನ್ನಾರಾಯಣ ಏನು ಉತ್ತರ ಕೊಟ್ಟರು ಮತ್ತು ಇನ್ನು ಯಾವೆಲ್ಲ ಸಂದೇಶಗಳಿಗೆ ಉತ್ತರ ಸಿಕ್ಕಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten…
  continue reading
 
S1EP - 485:ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ|Man's anger ಸಂತನೊಬ್ಬ ತನ್ನ ಶಿಷ್ಯರೊಂದಿಗೆ ತೀರ್ಥಯಾತ್ರೆ ಮಾಡುತ್ತಾ, ಗಂಗಾ ತೀರಕ್ಕೆ ಬಂದನಂತೆ. ಆ ಸಮಯದಲ್ಲಿ ಅಲ್ಲಿ ಸ್ನಾನ ಮಾಡಲು ಕುಟುಂಬವೊಂದು ಬಂದಿತ್ತು. ಕೆಲ ಹೊತ್ತಿನಲ್ಲಿ ಆ ಕುಟುಂಬದವರ ನಡುವೆ ಗಲಾಟೆ ಆರಂಭವಾಗಿ ಅವರ ಧ್ವನಿ ಹೆಚ್ಚಾಯಿತು. ಆಗ ಸಂತ ನಗುತ್ತಾ ತನ್ನ ಶಿಶ್ಯರ ಜೊತೆ ಕೇಳಿದ ... ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ ಎಂದು. ಆಗ ಶಿಷ್ಯರ ಉತ್ತರ ಏನಾಗಿತ…
  continue reading
 
S1EP - 484: ಚಕ್ರವರ್ತಿಯ ಮನಸ್ಸಿನ ರಹಸ್ಯ! | The Secret of the Emperor's Mind! ಒಂದಾನೊಂದು ಕಾಲದಲ್ಲಿ ಒಬ್ಬ ಚಕ್ರವರ್ತಿ ಇದ್ದ. ವಿಶಾಲವಾದ ಸಾಮ್ರಾಜ್ಯ, ಸಂಪತ್ತು ಇದ್ದರೂ ಈತ ನಿರ್ಲಿಪ್ತನಾಗಿದ್ದ. ವರ್ಷಗಟ್ಟಲೆ ತಪ್ಪಸ್ಸು ಮಾಡಿದವರೂ ಕೂಡ ಈತನನ್ನು ಕಂಡು ಅಚ್ಚರಿಪಡುತ್ತಿದ್ದರು. ಹೀಗಿರುವಾಗ ಈತನ ಈ ಮನೋಭಾವನೆಯ ರಹಸ್ಯ ತಿಳಿಯಲು ಒಬ್ಬ ಬಂದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲ…
  continue reading
 
S1EP - 483:ಬದುಕಿಗೊಂದು ಸುಂದರ ಪಾಠ |A beautiful lesson for life ಒಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ . ಒಂದು ಸಂಜೆ ಕೆಲಸ ಮುಗಿಸಿ ಆತ ಮನೆಗೆ ಹೊರಟ. ಆಗ ಆತನ ಅಂಗಡಿಗೆ ಒಂದು ವಿಷದ ಹಾವು ಬಂತು. ಅದು ತುಂಬ ಹಸಿದ್ದಿತ್ತು. ಆದರೆ ಅದಕ್ಕೆ ಬೇಕಾದ ಆಹಾರ ಸಿಗಲಿಲ್ಲ ಆಗ ಅದು ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್…
  continue reading
 
S3 : EP -86:ಅಶ್ವತ್ಥಾಮನನ್ನು ಕೊಲ್ಲಲು ಹೋರಾಟ ಭೀಮಸೇನ Mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧವನ್ನು ಕಂಡು ಯುಧಿಷ್ಠಿರ ನೋವಿನಲ್ಲಿದ್ದ ಇತ್ತ ದ್ರೌಪದಿಯೂ ದುಃಖ ಮತ್ತು ಕೋಪದಲ್ಲಿದ್ದಳು. ಆಕೆ ಭೀಮನಲ್ಲಿ ಅಶ್ವತ್ಥಾಮನನ್ನು ಕೊಲ್ಲುವಂತೆ ಹೇಳಿದಳು. ಆಗ ಭೀಮ ಅಶ್ವತ್ಥಾಮನನ್ನು ಸಂಹರಿಸಲು ಹೋರಾಟ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್…
  continue reading
 
S1EP - 482:ಬಡವ ಲಾಟರಿ ಗೆದ್ದಾಗ |When a poor man wins the lottery ಕಡು ಬಡವ ಒಬ್ಬ ಇದ್ದ. ಹುಟ್ಟಿನಿಂದಲೇ ಬೆನ್ನು ಹತ್ತಿದ ಈ ಬಡತನ ಆತನನ್ನು ಕಾಡುತ್ತಿತ್ತು . ಹೊಟ್ಟೆಗಿದ್ರೆ ಬಟ್ಟೆಗಿಲ್ಲ, ಬಟ್ಟೆಗಿದ್ರೆ ಹೊಟ್ಟೆಗಿಲ್ಲ . ಹೀಗೆ ಕಷ್ಟದಲ್ಲಿ ಬದುಕು ಸಾಗುತ್ತಿತ್ತು. ಹೀಗಿರುವಾಗ ಒಂದು ದೇವಾಲಯಕ್ಕೆ ಹೋದಾಗ ಒಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten…
  continue reading
 
S1EP - 481:ದನಕಾಯುವವನಿಗೆ ಎದುರಾದ ಅಚ್ಚರಿ !|Moral Story ಒಂದು ಊರಿನಲ್ಲಿ ಒಬ್ಬ ದನಕಾಯುವವನಿದ್ದ. ಆತ ಪ್ರತಿನಿತ್ಯ ತನ್ನ ದನವನ್ನು ಕಾಡಿಗೆ ಕರೆದುಕೊಂಡು ಹೋಗಿ ಹೊಟ್ಟೆ ತುಂಬಾ ಮೇಯಿಸಿ ತಾನೂ ಊಟ ಮಾಡಿ ಮಲಗುತ್ತಿದ್ದ. ಹೀಗಿರುವಾಗ ಒಂದು ದಿನ ಅಚ್ಚರಿಯ ಘಟನೆಯೊಂದು ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ…
  continue reading
 
S3 : EP - 85: ಪಾಂಡವರ ನಾಶಕ್ಕೆ ಹೊರಟ ಅಶ್ವತ್ಥಾಮ! | story of ashwatthama ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಸಂಜಯ ತನ್ನ ಮಾತನ್ನು ಮುಂದುವರೆಸಿದ . ಗೂಬೆಯೊಂದು ಸದ್ದಿಲ್ಲದೇ ಬಂದು ಕಾಗೆಗಳ ಗುಂಪನ್ನು ನಾಶಮಾಡಿದ್ದನು ಕಂಡು ದ್ರೋಣ ಪುತ್ರ ಅಶ್ವತ್ಥಾಮನಿಗೆ ಹೊಸದೊಂದು ಆಲೋಚನೆ ಬಂತು. ಆ ಆಲೋಚನೆಯಿಂದ ಮೋಸದ ಮಾರ್ಗದಲ್ಲಿ ಪಾಂಡವರನ್ನು ನಾಶ ಮಾಡಲು ಮುಂದಾದ. ಆ ಉಪಾಯ ಏನು ಮತ್ತು ಮುಂದೇನಾಯಿತು ಎಂಬ …
  continue reading
 
S3 : EP - 84: ದುರ್ಯೋಧನನ ಕೊನೆಯ ಕ್ಷಣಗಳು |Last moments of Duryodhana ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧದಲ್ಲಿ ಭೀಮಸೇನನ ಗದಾಪ್ರಹಾರದಿಂದ ಎರಡೂ ತೊಡೆಗಳನ್ನು ಮುರಿದುಕೊಂಡು ಬಿದ್ದಿದ್ದ ದುರ್ಯೋಧನ ನೋವಿನಿಂದ ಒದ್ದಾಡುತ್ತಿದ್ದ. ಹೀಗಿದ್ದಾಗ ಒಂದು ಘಟನೆ ನಡೆಯಿತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ…
  continue reading
 
S1EP - 480: ಪರಿಶುದ್ಧ ಮನಸ್ಸಿನವರು ಎಲ್ಲಿದ್ದರೂ ಅದು ಸ್ವರ್ಗವೇ !| How to create heaven ಒಬ್ಬನ ಆಯಸ್ಸು ತೀರಿತ್ತು, ಆತ ಮರಣ ಹೊಂದಿದ. ಬದುಕಿದ್ದಾಗ ತುಂಬಾ ಪುಣ್ಯ ಮಾಡಿದ್ದ. ಯಮದೂತರು, ಆತನನ್ನು ಕರೆದುಕೊಂಡು ಸ್ವರ್ಗಕ್ಕೆ ಹೋದರು. ಆದರೆ ಸ್ವರ್ಗದ ಕಡತದಲ್ಲಿ ಆತನ ಹೆಸರು ನೋಂದಾವಣೆಯಾಗಿರಲಿಲ್ಲ . ಕಾರಣ ಏನು ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡ…
  continue reading
 
S1EP - 479 :ಬುದ್ಧಿವಂತಿಕೆಯಿಂದ ಎಲ್ಲವನ್ನೂ ಸಾಧಿಸಬಹುದು|Everything can be achieved with intelligence ಇದೊಂದು ಗಮ್ಮತ್ತಿನ ಕಥೆ. ಒಂದಾನೊಂದು ಕಾಲದಲ್ಲಿ ಒಬ್ಬ ನಿವೃತ್ತ ವ್ಯಕ್ತಿ ಮುಂಬೈನ ಸಿರಿವಂತ ಬಡಾವಣೆಯಲ್ಲಿದ್ದ . ಇವನ ನಿವೃತ್ತಿ ವೇತನಕ್ಕಿಂತ ಇವನ ಜೀವನ ಶೈಲಿ ಬಹಳ ವೆಚ್ಚದಾಯಕವಾಗಿತ್ತು . ಹೀಗಾಗಿ ಆದಾಯ ತೆರಿಗೆ ಅಧಿಕಾರಿ ಗಳಿಗೆ ಇವನೊಂದು ತಲೆನೋವಾಗಿದ್ದ. ಹೀಗಾಗಿ ಅವರು ಈ ವ್ಯಕ್ತಿಯನ್ನು ಪರೀಕ್ಷೆ ಮಾಡಬೇಕು ಎ…
  continue reading
 
S1EP - 478 : ಗೌತಮ ಬುದ್ಧನ ಬದುಕಿನ ಕಥೆ | Life story of Gautama Buddha ಕಪಿಲವಸ್ತುವಿನ ರಾಜಕುಮಾರ ಸಿದ್ದಾರ್ಥ ಯೌವನದಲ್ಲಿದ್ದಾಗ ಸತ್ಯವನ್ನು ಅರಸಿ ಎಲ್ಲವನ್ನೂ ತೊರೆದು ಹೊರಟ. ಮುಂದೆ ಆತನಿಗೆ ಸತ್ಯದ ದರ್ಶನವಾಗಿ ಗೌತಮ ಬುದ್ಧನಾದ. ಈ ಗೌತಮ ಬುದ್ಧನ ಬದುಕಿನ ಘಟನೆ ಇದು... ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ …
  continue reading
 
S3 : EP - 83: ಮಹಾಭಾರತ ಮಹಾಯುದ್ಧದ ಕೊನೆಯ ದಿನ ಏನಾಯಿತು? | Last day of Mahabharata ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಯುದ್ಧದಲ್ಲಿ ತನ್ನವರನ್ನೆಲ್ಲ ಕಳೆದುಕೊಂಡ ದುರ್ಯೋಧನ ಕೊನೆಗೆ ಸರೋವರದ ಒಳಗೆ ಅಡಗಿಕೊಂಡ. ಆಗ ಅಲ್ಲಿ ಹಲವಾರು ಕುತೂಹಲಕಾರಿ ಘಟನೆಗಳು ನಡೆಯಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.…
  continue reading
 
S1EP - 477 : ಆಸೆ ಎಷ್ಟಿರಬೇಕು | How much should the desire be? ಬಹಳ ವರ್ಷದಿಂದ ಉಪಯೋಗಿಸದೆ ಇದ್ದ ಹಳೆಯ ಮನೆಯೊಂದಿತ್ತು. ಅಲ್ಲಿಗೆ ಕಳ್ಳನೊಬ್ಬ ರಾತ್ರಿ ಸಮಯದಲ್ಲಿ ನುಗ್ಗಿದ. ಆತನಿಗೆ ದೂರದಲ್ಲಿ ಬೆಳಕೊಂದು ಕಂಡಿತು. ಕುತೂಹಲದಿಂದ ಅತ್ತ ಹೋದಾಗ ಒಂದು ಘಟನೆ ನಡೆಯಿತು ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ …
  continue reading
 
S3 : EP - 82 : ಭೀಮ- ದುಶ್ಯಾಸನ ಕಾಳಗ !| Battle of Bhima- Dushyasa! ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾ ಯುದ್ಧದಲ್ಲಿ ಎರಡೂ ಕಡೆಯ ಸೇನೆ ಯುದ್ಧದಲ್ಲಿ ಮುಳುಗಿ ಹೋಗಿತ್ತು. ಹೀಗಿರುವಾಗ ಅತ್ತಕಡೆಯಿಂದ ದುಶ್ಯಾಸನ ಹಾಗೂ ಇತ್ತ ಕಡೆಯಿಂದ ಭೀಮ ಪರಸ್ಪರ ಕಾದಾಡಲು ಬಂದರು. ಇಬ್ಬರ ಮುಖದಲ್ಲೂ ಆಕ್ರೋಶ ಎದ್ದು ಕಾಣುತಿತ್ತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ…
  continue reading
 
S1EP - 476 :ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಹೇಗೆ ?|How to reduce anger? ಒಂದಾನೊಂದು ಕಾಲದಲ್ಲಿ ಒಬ್ಬ ಹುಡುಗನಿದ್ದ. ಸಣ್ಣ ಪುಟ್ಟ ವಿಷಯಕ್ಕೂ ಕೋಪ ಮಾಡಿಕೊಳ್ಳುತ್ತಿದ್ದ. ಇದನ್ನು ಕಂಡ ಆತನ ತಂದೆ ಮಗನ ಕೋಪ ಸರಿ ಮಾಡಲು ಒಂದು ಉಪಾಯ ಮಾಡಿದರು. ಅದೇನದು.... ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ …
  continue reading
 
S1EP - 475 :ಯುದ್ಧ ಗೆಲ್ಲಲು ರಾಜನ ಉಪಾಯ |A king's plan to win the war ಒಂದು ರಾಜ್ಯದ ಮೇಲೆ ಯುದ್ಧದ ಕಾರ್ಮೋಡ ಕವಿದಿತ್ತು. ಎದುರಾಳಿ ಪಡೆ ಬಲಿಷ್ಠವಾಗಿತ್ತು ಹಾಗೂ ಅವರು ಕ್ರೂರರಾಗಿದ್ದರು. ಆದರೆ ಈ ರಾಜ ತುಂಬಾ ಒಳ್ಳೆಯವನಾಗಿದ್ದ. ಹೀಗಾಗಿ ಊರಿನ ಜನರು ರಾಜನ ಮೇಲೆ ನಂಬಿಕೆ ಇಟ್ಟಿದ್ದರು . ಹೀಗಿರುವಾಗ ರಾಜ ತನ್ನ ಜನ ಎದುರಾಳಿಗೆ ಭಯಪಡುವುದನ್ನು ನೋಡಿ ಏನು ಮಾಡಿದ. ಅವರ ಆತ್ಮವಿಶ್ವಾಸವನ್ನು ಹೇಗೆ ಹೆಚ್ಚಿಸಿದ ಎಂಬ ಸುಂದರ ಕ…
  continue reading
 
S3 : EP - 81 : ಕರ್ಣ ಹೇಗೆ ಸಾವನ್ನಪ್ಪಿದ| Death of Karna ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧದಲ್ಲಿ ಕರ್ಣನ ಅವಸಾನ ತಿಳಿದ ಧೃತರಾಷ್ಟ್ರ ಮೂರ್ಛೆ ಹೋದ. ಅಯ್ಯೋ ... ನನ್ನ ಮಗನ ಪ್ರಾಣ ಸ್ನೇಹಿತನಿಗೆ ಹೀಗಾಯಿತಲ್ಲ . ಇನ್ನು ನನ್ನ ಮಗನ ಗತಿ ಏನು ಎಂದು ಗೋಳಾಡಿದ . ಮಹಾರಥಿಯಾದ ಕರ್ಣ ಹೇಗೆ ಸಾವನ್ನಪ್ಪಿದ ತಿಳಿಸು ಎಂದು ಸಂಜಯನ ಬಳಿ ಕೇಳಿದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. …
  continue reading
 
S1EP - 474 : ಸಂತನನ್ನು ಕಾಣಲು ಬಂದ ರಾಜ | The king came to see the santha ದೇಶದ ರಾಜ ಸಂತರೊಬ್ಬರ ಬಗ್ಗೆ ಕೇಳಿದ್ದ. ಅವರು ಮಹಾನ್ ವ್ಯಕ್ತಿಯಾಗಿದ್ದರು. ರಾಜರಿಗೆ ಅವರನ್ನ ಒಮ್ಮೆ ಕಾಣಬೇಕು ಅನ್ನಿಸಿತು. ಹೀಗಾಗಿ ಅವರನ್ನು ಕಾಣಲು ಅವರಿದ್ದಲ್ಲಿಗೆ ಬಂದ. ಆಗ ಒಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ…
  continue reading
 
S1EP - 473 :ಆತ ವೃದ್ದಾಶ್ರಮದ ಪಾಲಾದದ್ದು ಹೇಗೆ ?| old age home ಇದೊಂದು ಸತ್ಯ ಕಥೆ. ಸಮಾಜ ಸೇವಕಿಯೊಬ್ಬರ ಬಳಿ ಮಧ್ಯವಯಸ್ಕ ಒಬ್ಬ ಸಹಾಯ ಕೇಳಿ ಬಂದಿದ್ದ. ಜೊತೆಗೆ ಒಬ್ಬರು ವೃದ್ದರು ಕೂಡಾ ಇದ್ದರು. ಇವರಿಗೆ ಯಾರೂ ಸಂಬಂಧಿಕರಿರಲಿಲ್ಲ. ಸಮಾಜ ಸೇವಕಿ ಆ ವ್ಯಕ್ತಿ ಬಳಿ ಇವರು ನಿಮಗೆ ಏನಾಗಬೇಕು ಎಂದಾಗ ಆತ ನೀಡಿದ ಉತ್ತರ ವೃದ್ದರ ಕಣ್ಣಿನಲ್ಲಿ ನೀರು ತರಿಸಿತು. ಹಾಗಾದ್ರೆ ಅಂಥದ್ದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್.…
  continue reading
 
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ದ್ರೋಣರು ನಿಧನವಾದ ನಂತರ ಕುರುಸೇನೆಯಲ್ಲಿ ಮಹಾ ಗೊಂದಲ ಉಂಟಾಯಿತು. ಕುರುಸೇನೆಯ ಸೈನಿಕರು ದಿಕ್ಕಾಪಾಲಾಗಿ ಓಡಲು ಶುರು ಮಾಡಿದರು. ಇದನ್ನು ಕಂಡ ಅಶ್ವತ್ಥಾಮ ದುರ್ಯೋಧನನ ಬಳಿ ಬಂದು ಏನಾಯಿತು ಎಂದು ಕೇಳಿದ ಆಗ ದುರ್ಯೋಧನನ ಏನಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸ…
  continue reading
 
S1EP - 472 :ನದಿ ದಾಟಲು ಹರಿದಾಸರ ಉಪಾಯ| Haridasa's plan to cross ಇದು ಸ್ವಾಮಿ ಹರಿದಾಸರ ಕಾಲದ ಕಥೆ . ಸ್ವಾಮಿ ಹರಿದಾಸರಿಗೆ ಗೌಳಿ ಒಬ್ಬಳು ಪ್ರತಿನಿತ್ಯ ಹಾಲು ತಂದು ಕೊಡುತ್ತಿದ್ದಳು. ಒಂದು ದಿನ ಹಾಲು ತರುವುದು ತಡವಾಯಿತು . ಯಾಕೆ ಎಂದು ಕೇಳಿದಾಗ ಯಮುನೆ ತುಂಬಿ ಹರಿಯುತ್ತಿದ್ದಾಳೆ ಹಾಗಾಗಿ ತಡವಾಯಿತು ಎಂದಾಗ ಹರಿದಾಸರು ನದಿ ದಾಟಲು ಉಪಾಯವೊಂದನ್ನು ಹೇಳಿದರು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್…
  continue reading
 
S1EP - 471 :ಅಜ್ಜಿ ಕಲಿಸಿದ ಜೀವನ ಪಾಠ | A life lesson taught by grandma ಮದುವೆಯ ನಂತರ ಮೊದಲ ಬಾರಿಗೆ ತವರು ಮನೆಗೆ ಬಂದವಳು ಅಜ್ಜಿಯ ಮಡಿಲಿನಲ್ಲಿ ತಲೆ ಇಟ್ಟು ತನ್ನ ನೋವು ತೋಡಿಕೊಂಡಳು. ಗಂಡನ ಮನೆಯಲ್ಲಿ ಎಲ್ಲರೂ ಅವರವರ ಗುಂಗಿನಲ್ಲಿ ಇರುತ್ತಾರೆ ಎಂದು. ಇದರಿಂದ ನನ್ನ ಬದುಕು ನೀರಸವಾಗಿದೆ ಎಂದು ಅತ್ತಳು. ಆಗ ಅಜ್ಜಿ ಏನೂ ಮಾತನಾಡದೆ ಅವಳನ್ನು ಅಡುಗೆ ಮನೆಗೆ ಕರೆದುಕೊಂಡು ಹೋದಳು . ಅಲ್ಲಿ ಏನಾಯಿತು. ಅಜ್ಜಿ ಮೊಮ್ಮಗಳಿಗೆ ಕ…
  continue reading
 
S3 : EP - 79 :ಜಯದ್ರಥನ ಅಂತ್ಯ ಹೇಗಿತ್ತು Battle of Jayadratha and Arjuna ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಜಯದ್ರಥನನ್ನು ಕೊಲ್ಲುತ್ತೇನೆ ಎಂದು ಅರ್ಜುನ ಪ್ರತಿಜ್ಞೆ ಮಾಡಿದ್ದಾನೆ . ಎಲ್ಲರೂ ಸಜ್ಜಾಗಿ ಯುದ್ಧರಂಗಕ್ಕೆ ಹೊರಟಿದ್ದಾರೆ. ಹೀಗಿರುವಾಗ ಸಂಜಯ ಯುದ್ಧರಂಗದ ವಿವರಣೆಯನ್ನು ನೀಡುತ್ತಾನೆ. ಹಾಗಾದ್ರೆ ಆ ವಿವರಣೆ ಹೇಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ…
  continue reading
 
S1EP - 470 :ಮುಕ್ತಿ ಮಾರ್ಗದ ಹುಡುಕಾಟ | Moral story for life ಸಾಧಕನೊಬ್ಬ ಬಹಳಾ ವರ್ಷದಿಂದ ಮುಕ್ತಿ ಮಾರ್ಗದ ಹುಡುಕಾಟದಲ್ಲಿದ್ದ. ಭಾರತದಲ್ಲಿ ಮಾತ್ರ ಈ ಮುಕ್ತಿ ಎಂಬ ಪರಿಕಲ್ಪನೆ ಇದೆ . ಈತ ಅಂಥಹಾ ಮಾರ್ಗದ ಹುಡುಕಾಟದಲ್ಲಿದ್ದ. ಒಂದು ದಿನ ಒಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ…
  continue reading
 
S1EP - 469 :ಅಲ್ಲಿದೆ ನಮ್ಮನೆ, ಇಲ್ಲಿರುವುದು ಸುಮ್ಮನೆ | Moral Story ಕಾಳು, ಬೇಳೆ ಸಾಗಿಸುವ ಹಡಗೊಂದು ದೂರ ಪ್ರಯಾಣಕ್ಕೆ ಸಜ್ಜಾಗಿ ನಿಂತಿತ್ತು. ಬಂದರಿನಲ್ಲಿ ಹಾರಾಡ್ತಾ ಇದ್ದ ಹಕ್ಕಿಯೊಂದಕ್ಕೆ ಇದು ಕಂಡಿತು ಹಾರಿಬಂದು ಕುಳಿತು ಕೆಳಗೆ ನೋಡಿದ್ರೆ.. ಬೇಕು ಬೇಕಾದಷ್ಟು ಕಾಳು ಚೆಲ್ಲಿದೆ ಭಾರೀ ಖುಷಿ ಆಯ್ತು ಅಲ್ಲೇ ಕುಳಿತು ಕಾಳು ತಿನ್ನಲು ಶುರು ಮಾಡಿತು, ಆಗ ಹಡಗು ಹೊರಟದ್ದು ಗೊತ್ತೇ ಆಗಲಿಲ್ಲ ಮುಂದೇನಾಯಿತು ಎಂಬ ಸುಂದರ ಕಥೆ ಕೇ…
  continue reading
 
S3 : EP - 78 : ಅಭಿಮನ್ಯು ವೀರ ಮರಣದ ನಂತರ ಏನಾಯಿತು ?|What happened after the death of Abhimanyu ಇದು ಮನೋಹರ ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದಲ್ಲಿ ಹದಿನಾರು ವರ್ಷದ ಬಾಲಕ ಅಭಿಮನ್ಯುವನ್ನು ಎಂಟು ಜನ ಕೌರವರು ಕೊಂದರು. ಆ ಸಮಯದಲ್ಲಿ ಅಲ್ಲಿ ಏನೇನಾಯಿತು. ಅಲ್ಲಿ ನಡೆದದ್ದನ್ನು ಸಂಜಯ ವಿವರಿಸಿದ ಬಗೆ ಹೇಗೆ ಎಂಬ ಎಂಬ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvl…
  continue reading
 
S1EP - 468 : ಗಲ್ಲು ಶಿಕ್ಷೆ ,ಜೀವಾವಧಿ ಶಿಕ್ಷೆಗಳಲ್ಲಿ ಯಾವುದು ಹೆಚ್ಚು ಮಾನವೀಯ ?|What is a good punishment? ಹದಿನಾರನೇ ಶತಮಾನದಲ್ಲಿ ರಷ್ಯಾ ದೇಶದಲ್ಲಿ ನಡೆಯುತ್ತಿದ್ದ ಭೋಜನ ಕೂಟದಲ್ಲಿ ಒಬ್ಬ ಶ್ರೀಮಂತ ಹಾಗೂ ಒಬ್ಬ ವಕೀಲ ಚರ್ಚೆಗಿಳಿದರು .. ಗಲ್ಲು ಶಿಕ್ಷೆ ಹೆಚ್ಚು ಮಾನವೀಯವೋ ? ಜೀವಾವಧಿ ಶಿಕ್ಷೆ ಹೆಚ್ಚು ಮಾನವೀಯವೋ ? ಅನ್ನೋದು ಚರ್ಚೆಯ ವಿಷಯ. ಶ್ರೀಮಂತ ಅಂದ ಗಲ್ಲುಶಿಕ್ಷೆಯಲ್ಲಿ ನರಳಾಟ ಇಲ್ಲ ಒಂದು ಕ್ಷಣದಲ್ಲಿ ಪ್ರಾಣ …
  continue reading
 
S1EP - 467 :ಬದುಕೆಂದರೆ ಏನು ? What is life? ಕುಟುಂಬವೊಂದು ಪ್ರಯಾಣ ಹೊರಟಿತ್ತು. ಅದರಲ್ಲಿ ವಯಸ್ಸಾದ ಇಬ್ಬರು ಹಾಗೂ ಅವರ ಮಕ್ಕಳಿದ್ದರು. ಆಗ ಒಮ್ಮೆಲೆ ಕರಿದಾದ ಮೋಡಗಳು ಇವರತ್ತ ಬಂದವು. ಭಯಾನಕ ಗಾಳಿ ಮಳೆ ಅವರತ್ತ ಬಂತು. ಹೀಗಿರುವಾಗ ಒಲ್ಲೊಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ …
  continue reading
 
S3 : EP - 77 : ಹೇಗಿತ್ತು ಮಹಾಭಾರತದ ಹತ್ತನೆ ದಿನ ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧದಲ್ಲಿ ಬಾಣಗಳ ಮೇಲೆ ಮಲಗಿದ್ದ ಭೀಷ್ಮರನ್ನು ನೋಡಲು ಕರ್ಣ ಓಡೋಡಿ ಬಂದ. ಹೀಗೆ ಬಂದ ಕರ್ಣ ಭೀಷ್ಮರ ಪಾದದ ಬಳಿ ಕುಳಿತು ಈ ಮಾತುಗಳನ್ನ ಆಡಿದ ಹಾಗಾದ್ರೆ ಅವರಿಬ್ಬರ ಸಂಭಾಷಣೆ ಹೇಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾ…
  continue reading
 
S1EP - 466 :ಪ್ರಾಚೀನ ಜೆನ್ ಕಥೆ | Ancient Zen story ಇದೊಂದು ಪ್ರಾಚೀನ ಜೆನ್ ಕಥೆ . ಚಿತ್ರಗಳಿಂದ ಕೂಡಿದ ಕಥೆ . ಇದರಲ್ಲಿ ಇರುವ ಹತ್ತು ಎಲೆಗಳನ್ನು ಒಂದು ನಮೂನೆಯಲ್ಲಿ ಜೋಡಿಸಿದಾಗ ಅದು ಒಂದು ಚಿತ್ರವಾಗಿ ಕಥೆ ಹೇಳುತ್ತಿತ್ತು. ಹಾಗಾದ್ರೆ ಏನೇನೆಲ್ಲ ಕಥೆ ಇದ್ದವು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್…
  continue reading
 
S1EP - 465 : :ಮಗ ಸಮುದ್ರದಲ್ಲಿ ಮುಳುಗಿಹೋದಾಗ When the son drowned in the sea ತಾಯಿ ಮತ್ತು ಮಗ ಸಮುದ್ರದ ತೀರದಲ್ಲಿ ಆಟ ಆಡುತ್ತಿದ್ದರು. ಸುಂದರ ಕ್ಷಣಗಳನ್ನು ಸವಿಯುತ್ತಿದ್ದರು . ಇನ್ನೇನು ಆಟ ಮುಗಿಸಿ ಮರಳಿ ಮನೆ ಕಡೆ ಹೊರಡುವಾಗ ಆ ಘಟನೆ ನಡೆಯಿತು. ದೊಡ್ಡ ಅಲೆಯೊಂದು ಅವರತ್ತ ಅಪ್ಪಳಿಸಿ ಬಂತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR…
  continue reading
 
S3 : EP - 76 : ಭೀಷ್ಮರ ಮೇಲೆ ಬಾಣ ಪ್ರಹಾರ Battle with Bhishma ಆತ್ಮೀಯ ಓದುಗರೇ .. ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಯುದ್ಧ ಆರಂಭವಾಗಿ 9 ದಿನ ಕಳೆದಿತ್ತು. ಎರಡು ಕಡೆಗಳಲ್ಲಿ ಹೆಣಗಳ ರಾಶಿ ಬಿದ್ದಿತ್ತು . ರಕ್ತದ ಹೊಳೆ ಹರಿದಿತ್ತು . ಹೀಗಿರುವ ಯುದ್ಧದ ಪರಿಸ್ಥಿತಿಯನ್ನು ವಿವರಿಸುತ್ತಿದ್ದ ಸಂಜಯ ಧೃತರಾಷ್ಟ್ರನಿಗೆ ಹೀಗೆಂದ .. ಅದೇನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.u…
  continue reading
 
S1EP - 464 :ಅದೃಷ್ಟ ಎಂದರೆ ಏನು ?|What is luck? ಬಸ್ಸೊಂದು ತನ್ನ ಒಡಲ ತುಂಬಾ ಪ್ರಯಾಣಿಕರನ್ನು ತುಂಬಿಕೊಂಡು ಸಾಗುತ್ತಿತ್ತು. ದಟ್ಟವಾದ ಕಾಡುದಾರಿ ಅದಾಗಿತ್ತು. ಹೀಗಿರುವಾಗ ಕಪ್ಪುಗಟ್ಟಿದ್ದ ಮೋಡಗಳ ನಡುವೆ ಭಯಾನಕ ಮಿಂಚು ಕಾಣಿಸಿಕೊಂಡಿತು. ಅದಾಗಲೇ ಬಸ್ಸು ಚಾಲಕನ ನಿಯಂತ್ರಣ ತಪ್ಪಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಸುಂದರ ಕಥೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋ…
  continue reading
 
ಸಜ್ಜನನೊಬ್ಬನ ಮಗಳ ಮದುವೆ ನಿಶ್ಚಯವಾಗಿತ್ತು, ಯೋಗ್ಯನಾದ ವರ ಸಿಕ್ಕಿದ್ದಾನೆ ಆದರೆ ತನ್ನ ಸಾಮರ್ಥ್ಯಕ್ಕೆ ಮೀರಿದ ಸಂಬಂಧ ಎಂದು ದ್ವಂದ್ವದಲ್ಲಿ ಸಿಲುಕಿ ಕಷ್ಟ ಪಡ್ತಾ ಇದ್ದ.. ಕಡೆಗೆ ಬಹಳಾ ಅಳೆದು ಸುರಿದು ತನಗೆ ಬೇಕಾಗುವ ಆರ್ಥಿಕ ಸಹಾಯವನ್ನ ತಾನು ನಂಬುವ ಗುರುಗಳನ್ನು ಕೇಳೋಣ ಅಂದುಕೊಂಡ ಆಗ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲ…
  continue reading
 
S1EP - 462 :ಭೇರುಂಡ ಪಕ್ಷಿಯ ಕಥೆ The story of Bherunda bird S1EP - 462 :ಭೇರುಂಡ ಪಕ್ಷಿಯ ಕಥೆ The story of Bherunda bird ಒಂದಾನೊಂದು ಕಾಡಿನಲ್ಲಿ ಒಂದು ಪಕ್ಷಿ ಇತ್ತು. ಅದಕ್ಕೆ ಒಂದು ದೇಹ ಎರಡು ತಲೆ ಇತ್ತು. ಹೀಗಾಗಿ ಅದಕ್ಕೆ ಎರಡು ಮೆದುಳಿತ್ತು. ಅದಕ್ಕೆ ಬೇರೆ ಬೇರೆ ಆಸೆ ಆಗುತ್ತಿತ್ತು. ಇದರಿಂದ ದೇಹಕ್ಕೆ ಭಯಂಕರ ತೊಂದರೆ ಆಗುತ್ತಿತ್ತು. ಹಾಗಾದ್ರೆ ಈ ಪಕ್ಷಿಯ ಕಥೆ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ…
  continue reading
 
S3 : EP - 75 : ಸಂಜಯನಿಂದ ಸಮರ ವರ್ಣನೆ | Sanjaya described the war ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಮಹಾಭಾರತ ಯುದ್ಧ ಆರಂಭವಾಗಿತ್ತು. ಎರಡೂ ಕಡೆಯ ಸೈನ್ಯ ಯುದ್ಧಕ್ಕೆ ಸಜ್ಜಾಗಿ ನಿಂತಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಯುಧಿಷ್ಠಿರ ರಥದಿಂದ ಕೆಳಗಿಳಿದು ಕೌರವ ಸೈನ್ಯದ ಕಡೆ ನಡೆದ. ಆಗ ಕೃಷ್ಣನನ್ನೂ ಒಳಗೊಂಡಂತೆ ಎಲ್ಲಾ ಪಾಂಡವರೂ ಅವನನ್ನೇ ಹಿಂಬಾಲಿಸಿದರು . ಇದಕ್ಕೆ ಕಾರಣ ಏನು? ಮುಂದೇನಾಯಿ…
  continue reading
 
S1EP - 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನ ಒಂದಾನೊಂದು ಕಾಲದಲ್ಲಿ ಒಬ್ಬ ವ್ಯಕ್ತಿ ಯಾವಾಗಲೂ ದುಃಖಿಯಾಗಿದ್ದ. ಕಾರಣವೇನಂದ್ರೆ ಅವನು ಮುಟ್ಟಿದ್ದೆಲ್ಲಾ ಮಣ್ಣಾಗುತ್ತಿತ್ತು.ಪ್ರಪಂಚದಲ್ಲಿ ಅವನಷ್ಟು ಅದೃಷ್ಟ ಹೀನರೇ ಬೇರೆ ಯಾರು ಇರ್ಲಿಲ್ಲ... ಹೀಗಿರುವಾಗ ಅವನಿಗೆ ಯಾರೋ ಒಬ್ರು ಹೇಳಿದ್ರು.. ಊರ ಹೊರಗಿನ ಬೆಟ್ಟದಮೇಲೆ ಇರುವ ಸಂತನೊಬ್ಬ ಎಲ್ಲಾ ಕಷ್ಟಗಳಿಗೆ ಪರಿಹಾರ ಸೂಚಿಸುತ್ತಾರೆ. ಆಗ.. ಆ ಸಂತನಿಂದಾದರೂ ತನ್ನ ದುರಾದೃಷ್ಟ ದೂರವಾ…
  continue reading
 
S3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa Darshan ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ತನ್ನ ವಿಶ್ವರೂಪ ದರ್ಶನವನ್ನು ಮಾಡುತ್ತಾನೆ . ಆ ಬಳಿಕ ವಿಶ್ವರೂಪವನ್ನು ನೋಡಿದ ಅರ್ಜುನನ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಹಾಗಾದ್ರೆ ಅರ್ಜುನ ಏನೆಂದ ಎಂಬ ಸುಂದರ ಕಥೆ ಕೇಳಿ ಡ…
  continue reading
 
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ …
  continue reading
 
ಅರ್ಜುನನು ಯುದ್ಧರಂಗದಲ್ಲಿ ಎರಡೂ ಪಕ್ಷದಲ್ಲಿ ನಿಂತಿರುವ ತನ್ನವರನ್ನು ನೋಡಿದ, ಅವನ ಮನಸ್ಸು ವಿಹ್ವಲವಾಯಿತು, ಒಂದು ತುಂಡು ಭೂಮಿಗಾಗಿ ತನ್ನವರನ್ನು ಕೊಲ್ಲುವುದು ಸರಿಯಲ್ಲ ಅನ್ನಿಸಿತು, ಹೀಗೆ ಹೇಳಿ ವಿಷಾದದಿಂದ ಗಾಂಡೀವವನ್ನು ಕೆಳಗಿಟ್ಟು ಕೆಳಗೆ ಕುಳಿತುಬಿಟ್ಟ.. ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail…
  continue reading
 
ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
  continue reading
 
ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧಕ್ಕೆ ಎರಡೂ ಪಕ್ಷಗಳು ತಯಾರಾಗಿ ನಿಂತಿದ್ದವು. ಅತ್ತ ಯುದ್ಧದ ಬಗೆಯನ್ನು ಕೂತಲ್ಲಿಯೇ ಸಂಜಯನಿಂದ ತಿಳಿದುಕೊಳ್ಳುತ್ತಿದ್ದ ಧೃತರಾಷ್ಟ್ರ ಸಂಜಯ ನಲ್ಲಿ ಅಲ್ಲಿ ಏನು ನಡೆಯುತ್ತಿದೆ ಎಂದು ಕೇಳಿದ ಅದಕ್ಕೆ ಸಂಜಯ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyav…
  continue reading
 
ಒಂದು ನದಿಯಲ್ಲಿ ಒಂದು ಮೀನು ವಾಸ ಮಾಡ್ತಾ ಇತ್ತು, ಕಾಡಿನಲ್ಲಿ ಒಂದು ನವಿಲು ಮನೆ ಮಾಡಿತ್ತು, ಹೇಗೋ ಏನೋ ಅವರಿಬ್ಬರೂ ಗೆಳೆಯರಾದ್ರು ಗೆಳೆತನ ಬೆಳೆದು ಒಬ್ಬರಿಗೋಸ್ಕರ ಒಬ್ಬರು ಜೀವ ಕೊಡುವಷ್ಟು ಅವರಲ್ಲಿ ಆತ್ಮೀಯತೆ ಬೆಳೆಯಿತು ಒಂದು ದಿನ .. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
  continue reading
 
Loading …

Quick Reference Guide

Listen to this show while you explore
Play